ನವದೆಹಲಿ (ಪಿಟಿಐ): 18 ವರ್ಷಗಳ ಹಿಂದಿನ (1994) ಗೋಪಾಲ್ಗಂಜ್ ಜಿಲ್ಲಾಧಿಕಾರಿ ಜಿ.ಕೃಷ್ಣಯ್ಯ ಕೊಲೆ ಪ್ರಕರಣದ ಆರೋಪಿ ಹಾಗೂ ಬಿಹಾರದ ಮಾಜಿ ಸಂಸದ ಆನಂದಮೋಹನ್ ಸಿಂಗ್ ಅವರಿಗೆ ಜಿಲ್ಲಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.