ADVERTISEMENT

ಮಾತುಕತೆ ಮೂಲಕ ಪರಿಹಾರ ಪಾಕ್‌– ಭಾರತ

ಪಿಟಿಐ
Published 30 ಮಾರ್ಚ್ 2018, 19:53 IST
Last Updated 30 ಮಾರ್ಚ್ 2018, 19:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ/ಇಸ್ಲಾಮಾಬಾದ್‌: ರಾಜತಾಂತ್ರಿಕ ಅಧಿಕಾರಿಗಳನ್ನು ನಡೆಸಿಕೊಳ್ಳುವ ಕುರಿತಾದ ಎಲ್ಲಾ ವಿವಾದಗಳನ್ನು ಮಾತುಕತೆ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿವೆ.

ಎರಡೂ ಕಡೆಯ ರಾಜತಾಂತ್ರಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಉಭಯ ದೇಶಗಳು ಹೇಳಿಕೆ– ಪ್ರತಿ ಹೇಳಿಕೆ ನೀಡಿದ್ದ ನಂತರದ ಬೆಳವಣಿಗೆಯಲ್ಲಿ ಈ ಒಪ್ಪಂದ ಆಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT