ನವದೆಹಲಿ (ಪಿಟಿಐ): ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪ ಎದುರಿಸುತ್ತಿರುವ ಭಾರತದ ಮಾಜಿ ರಾಜತಾಂತ್ರಿಕ ಅಧಿಕಾರಿ ಮಾಧುರಿ ಗುಪ್ತ ಅವರ ವಿರುದ್ಧ ದೆಹಲಿ ನ್ಯಾಯಾಲಯ ಶನಿವಾರ ಆರೋಪಪಟ್ಟಿ ಸಿದ್ಧಪಡಿಸಿದ್ದು, ವಿಚಾರಣೆಯನ್ನು ಮಾರ್ಚ್ 23ಕ್ಕೆ ನಿಗದಿಗೊಳಿಸಿದೆ. 2010ರಲ್ಲಿ ಅವರನ್ನು ಬಂಧಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.