ADVERTISEMENT

ಮಾರನ್ ಕೇಬಲ್ ಏಕಸ್ವಾಮ್ಯಕ್ಕೆ ಪೆಟ್ಟು

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2011, 19:30 IST
Last Updated 2 ಸೆಪ್ಟೆಂಬರ್ 2011, 19:30 IST

ಚೆನ್ನೈ, (ಪಿಟಿಐ): ಸರ್ಕಾರಿ ಸ್ವಾಮ್ಯದ ಅರಸು ಕೇಬಲ್ ಟಿ.ವಿ ಕಾರ್ಪೊರೇಷನ್‌ಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಶುಕ್ರವಾರ ಚಾಲನೆ ನೀಡಿದರು.

ರಾಜ್ಯದ ಕೇಬಲ್ ಟಿ.ವಿ ವ್ಯವಹಾರದಲ್ಲಿ ಮಾರನ್ ಕುಟುಂಬ ಹೊಂದಿರುವ ಏಕಸ್ವಾಮ್ಯವನ್ನು ಹತ್ತಿಕ್ಕುವ ಸಲುವಾಗಿ ಜಯಲಲಿತಾ ಈ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.