ADVERTISEMENT

ಮುಲ್ಲಪೆರಿಯಾರ್: ಹೊಸ ಮಾಹಿತಿ ಸ್ವೀಕೃತಿಗೆ ನಕಾರ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 19:30 IST
Last Updated 5 ಅಕ್ಟೋಬರ್ 2012, 19:30 IST

ನವದೆಹಲಿ (ಪಿಟಿಐ): ಕೇರಳ ಮತ್ತು ತಮಿಳುನಾಡು ನಡುವಿನ ವಿವಾದಕ್ಕೆ ಕಾರಣವಾಗಿರುವ ಮುಲ್ಲಪೆರಿಯಾರ್ ಅಣೆಕಟ್ಟು ಪ್ರಕರಣಕ್ಕೆ ಸಂಬಂಧಿಸಿ ಪರಿಣತರ ತಂಡ ಸಲ್ಲಿಸಿದ ವಿವರಗಳ ಹೊರತಾಗಿ ಹೊಸ ಮಾಹಿತಿಗಳನ್ನು ಸ್ವೀಕರಿಸಲು ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ನಿರಾಕರಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.