ಮುಂಬೈ (ಐಎಎನ್ಎಸ್): ಮಹಾರಾಷ್ಟ್ರದಲ್ಲಿನ ಲಕ್ಷಾಂತರ ಮೊಬೈಲ್ ಬಳಕೆದಾರರಿಗೆ ಭಾನುವಾರ ಅನಿರೀಕ್ಷಿತ ಕರೆಯೊಂದು ಬಂದಿದೆ.
ಕರೆ ಸ್ವೀಕರಿಸಿದಾಗ ಅವರಿಗೆ ಆಶ್ಚರ್ಯ ಮತ್ತು ಆನಂದ. ಕಾರಣ ಕರೆ ಮಾಡಿದವರು ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.