ADVERTISEMENT

ಮೋದಿ ಹೊಗಳುವ ಭರದಲ್ಲಿ ಅಪಹಾಸ್ಯಕ್ಕೆ ಗುರಿಯಾದ ಸದ್ಗುರು ಜಗ್ಗಿ ವಾಸುದೇವ್‌

ಏಜೆನ್ಸೀಸ್
Published 12 ಜುಲೈ 2017, 9:38 IST
Last Updated 12 ಜುಲೈ 2017, 9:38 IST
ಮೋದಿ ಹೊಗಳುವ ಭರದಲ್ಲಿ ಅಪಹಾಸ್ಯಕ್ಕೆ ಗುರಿಯಾದ ಸದ್ಗುರು ಜಗ್ಗಿ ವಾಸುದೇವ್‌
ಮೋದಿ ಹೊಗಳುವ ಭರದಲ್ಲಿ ಅಪಹಾಸ್ಯಕ್ಕೆ ಗುರಿಯಾದ ಸದ್ಗುರು ಜಗ್ಗಿ ವಾಸುದೇವ್‌   

ನವದೆಹಲಿ: ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ  ಪ್ರಧಾನ ಮಂತ್ರಿ ನರೇಂದ್ರ  ಮೋದಿ ಅವರನ್ನು ಹೊಗಳುವ ಭರದಲ್ಲಿ ವಿಡಿಯೊವೊಂದನ್ನು ಟ್ವೀಟ್‌ ಮಾಡುವ ಮೂಲಕ ಸದ್ಗುರು ಜಗ್ಗಿ ವಾಸುದೇವ್‌ ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.

ಆನೆಯೊಂದು ಕಸವನ್ನು ಕಸದ ಬುಟ್ಟಿಗೆ ಹಾಕುವ ವಿಡಿಯೊ ಟ್ವೀಟ್‌ ಮಾಡಿರುವ ಈಶ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್‌  ‘ಇದು ಸ್ವಚ್ಛ  ಭಾರತ ಅಭಿಯಾನದ ಫಲ’ ಎಂದು ಟ್ವೀಟ್‌ ಮಾಡುವ ಮೂಲಕ ನೆಟ್ಟಿಗರ ಅಪಹಾಸ್ಯಕ್ಕೆ ಒಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT