ನವದೆಹಲಿ: ಸಿಆರ್ಪಿಎಫ್ ಯೋಧನ ಮೇಲೆ ಕಾಶ್ಮೀರದಲ್ಲಿ ಪ್ರತಿಭಟನಾಕಾರನೊಬ್ಬ ಹಲ್ಲೆ ಮಾಡಿದ ವಿಷಯಕ್ಕೆ ಸಂಬಂಧಿಸಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮತ್ತು ವೀರೇಂದರ್ ಸೆಹ್ವಾಗ್ ಟ್ವಿಟರ್ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
‘ಒಬ್ಬ ಯೋಧನ ಮೇಲಿನ ಪ್ರತಿಯೊಂದು ಏಟಿಗೆ 100 ಜಿಹಾದಿಗಳನ್ನು ಹತ್ಯೆ ಮಾಡಬೇಕು’ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.