ADVERTISEMENT

ರಂಜಾನ್ ಸಂಭ್ರಮ: ನಾಡಿನ ಗಣ್ಯರಿಂದ ಹರಿದು ಬಂದ ಶುಭಾಶಯಗಳ ಮಹಾಪೂರ

ಏಜೆನ್ಸೀಸ್
Published 16 ಜೂನ್ 2018, 4:14 IST
Last Updated 16 ಜೂನ್ 2018, 4:14 IST
ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ರಂಜಾನ್ ಅಂಗವಾಗಿ ಪ್ರಾರ್ಥನೆ ಸಲ್ಲಿಸುತ್ತಿರುವ ಮುಸ್ಲಿಮರು–ಪ್ರಜಾವಾಣಿ ಚಿತ್ರ/ರಂಜು
ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ರಂಜಾನ್ ಅಂಗವಾಗಿ ಪ್ರಾರ್ಥನೆ ಸಲ್ಲಿಸುತ್ತಿರುವ ಮುಸ್ಲಿಮರು–ಪ್ರಜಾವಾಣಿ ಚಿತ್ರ/ರಂಜು   

ನವದೆಹಲಿ: ದೇಶದಾದ್ಯಂತ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ನಾಡಿನ ಮುಸ್ಲಿಮರಿಗೆ ಹಬ್ಬದ ಶುಭಾಶಯ ಕೋರಿದ್ದಾರೆ.

‘ಈದ್ ಮುಬಾರಕ್! ಈ ದಿನ ದೇಶದ ಒಗ್ಗಟ್ಟಿನ ದ್ಯೋತಕವಾಗಿದೆ. ಸಮಾಜದ ಸಾಮರಸ್ಯದ ಪ್ರತೀಕ ಎಂದು ಟ್ವೀಟ್ ಮಾಡಿದ್ದಾರೆ’ ನರೇಂದ್ರ ಮೋದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT