ADVERTISEMENT

‘ರಾಜತಾಂತ್ರಿಕ ಯತ್ನಕ್ಕೆ ದೊರೆತ ಜಯ’

ಪಿಟಿಐ
Published 11 ನವೆಂಬರ್ 2017, 19:30 IST
Last Updated 11 ನವೆಂಬರ್ 2017, 19:30 IST
ಕುಲಭೂಷಣ್‌ ಜಾಧವ್
ಕುಲಭೂಷಣ್‌ ಜಾಧವ್   

ಜಮ್ಮು: ಬೇಹುಗಾರಿಕೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿ ಪಾಕಿಸ್ತಾನದ ಜೈಲಿನಲ್ಲಿರುವ ಕುಲಭೂಷಣ್‌ ಜಾಧವ್ ಅವರನ್ನು ಭೇಟಿ ಮಾಡಲು ಅವರ ಪತ್ನಿಗೆ ಅವಕಾಶ ನೀಡಿರುವುದು ಭಾರತದ ರಾಜತಾಂತ್ರಿಕ ಯತ್ನಗಳಿಗೆ ಸಂದ ಜಯ ಎಂದು ಕೇಂದ್ರ ಸಚಿವ ಜಿತೇಂದರ್‌ ಸಿಂಗ್‌ ಶನಿವಾರ ಹೇಳಿದ್ದಾರೆ.

ಪತ್ನಿಯ ಭೇಟಿಯಿಂದ ಕುಲಭೂಷಣ್‌ ಅವರ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಆಶಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT