ADVERTISEMENT

ರಾಜೀನಾಮೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 19:30 IST
Last Updated 13 ಜನವರಿ 2012, 19:30 IST

ತಿರುವನಂತಪುರ (ಪಿಟಿಐ):   ಭೂಮಿ ಹಂಚಿಕೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ವಿಭಾಗವು ಪ್ರಥಮ ಮಾಹಿತಿ ವರದಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಿಪಿಐ ಮುಖಂಡ ವಿ. ಎಸ್. ಅಚ್ಚುತಾನಂದನ್ ಕೇರಳ ವಿಧಾನಸಭೆಯ ವಿರೋಧಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.  ಆದರೆ ಪಕ್ಷದ ರಾಷ್ಟ್ರೀಯ ವರಿಷ್ಠರು ಇದಕ್ಕೆ ಒಪ್ಪಿಗೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.