ಚೆನ್ನೈ(ಐಎಎನ್ಎಸ್): ತಮಿಳುನಾಡು ಸಾರಿಗೆ ಇಲಾಖೆ ಜಾರಿಗೆ ತಂದಿರುವ ಹತ್ತು ರೂಪಾಯಿಗೆ ಒಂದು ಬಾಟಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ತಮಿಳುನಾಡು ಮುಖ್ಯ ಮಂತ್ರಿ ಜೆ.ಜಯಲಲಿತಾ ಭಾನುವಾರ ಚಾಲನೆ ನೀಡಿದರು. ಗುಮ್ಮುಡಿಪೂಂಡಿ ಬಳಿ ನಿರ್ಮಾಣಗೊಂಡಿರುವ 3 ಲಕ್ಷ ಲೀಟರ್ ಸಾಮರ್ಥ್ಯದ ಘಟಕವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.