ADVERTISEMENT

ರೈಲು ದುರಂತ: 14 ಸಾವು

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2011, 19:30 IST
Last Updated 1 ಫೆಬ್ರುವರಿ 2011, 19:30 IST

ಲಖನೌ (ಪಿಟಿಐ): ಬರೇಲಿಯಲ್ಲಿ ನಡೆದ ಇಂಡೊ-ಟಿಬೆಟನ್ ಗಡಿ ಪೊಲೀಸ್   ನೇಮಕ ಶಿಬಿರಕ್ಕೆ ತೆರಳಿ ರೈಲಿನ ಮೇಲ್ಛಾವಣಿಯಲ್ಲಿ ಕುಳಿತು ಹಿಂದಿರುಗುತ್ತಿದ್ದ 14 ಯುವಕರು ಮೃತಪಟ್ಟ ಘಟನೆ ಷಹಜಹಾನ್‌ಪುರದ ಬಳಿ ಮಂಗಳವಾರ ನಡೆದಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.