ADVERTISEMENT

ಲಂಕಾ ನಿರಾಶ್ರಿತರ ಬಂಧನ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2013, 19:59 IST
Last Updated 13 ಏಪ್ರಿಲ್ 2013, 19:59 IST

ರಾಮೇಶ್ವರ (ತಮಿಳುನಾಡು): ರಾಜ್ಯದ ಸಮುದ್ರತೀರವನ್ನು ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ಐವರು ಶ್ರೀಲಂಕಾ ತಮಿಳು ನಿರಾಶ್ರಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನೌಕಪಡೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಐವರು ನಿರಾಶ್ರಿತರನ್ನು ಶುಕ್ರವಾರ ರಾತ್ರಿ ಪೊಲೀಸ್ ಗಸ್ತು ದಳದ ಸಿಬ್ಬಂದಿ ಕೊಯಮತ್ತೂರು ಸಮೀಪದ ಮಂಡಪಂ ಹಾಗೂ ಭವಾನಿಸಾಗರ್ ಶಿಬಿರದಲ್ಲಿ ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.