ADVERTISEMENT

ಲೂಧಿಯಾನದಲ್ಲಿ ಆರ್‌ಎಸ್‌ಎಸ್‌ ನಾಯಕನ ರವೀಂದ್ರ ಗೋಸಾಯಿ ಗುಂಡಿಕ್ಕಿ ಹತ್ಯೆ

ಏಜೆನ್ಸೀಸ್
Published 17 ಅಕ್ಟೋಬರ್ 2017, 6:55 IST
Last Updated 17 ಅಕ್ಟೋಬರ್ 2017, 6:55 IST
ಲೂಧಿಯಾನದಲ್ಲಿ ಆರ್‌ಎಸ್‌ಎಸ್‌ ನಾಯಕನ ರವೀಂದ್ರ ಗೋಸಾಯಿ ಗುಂಡಿಕ್ಕಿ ಹತ್ಯೆ
ಲೂಧಿಯಾನದಲ್ಲಿ ಆರ್‌ಎಸ್‌ಎಸ್‌ ನಾಯಕನ ರವೀಂದ್ರ ಗೋಸಾಯಿ ಗುಂಡಿಕ್ಕಿ ಹತ್ಯೆ   

ಲೂಧಿಯಾನ: ಪಂಜಾಬ್‌ನ ಲೂಧಿಯಾನದಲ್ಲಿನ ಕೈಲಾಶ್‌ ನಗರದಲ್ಲಿ ಮಂಗಳವಾರ ಬೆಳಿಗ್ಗೆ ಆರ್‌ಎಸ್‌ಎಸ್‌ ನಾಯಕ ರವೀಂದ್ರ ಗೋಸಾಯಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT