ನವದೆಹಲಿ (ಪಿಟಿಐ): ಹೋಟೆಲ್ ಉದ್ಯಮಿ ಎಸ್.ಪಿ.ಗುಪ್ತ ಅವರ ವಿರುದ್ಧ ದಾಖಲಾದ ಮೂರು ಎಫ್ಐಆರ್ ರದ್ದು ಮಾಡುವಂತೆ ಕೋರಿ ಈ ಹಿಂದೆ ಸಲ್ಲಿಸಿದ್ದ ಮನವಿಯನ್ನು ವಾಪಸ್ ತೆಗೆದುಕೊಳ್ಳಲು ದೆಹಲಿ ಹೈಕೋರ್ಟ್ ಶನಿವಾರ ಸರ್ಕಾರಕ್ಕೆ ಅನುಮತಿ ನೀಡಿದೆ. ಈ ಮೂಲಕ ವಿಚಾರಣೆಗಿದ್ದ ತಡೆ ನಿವಾರಣೆ ಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.