ನವದೆಹಲಿ: ಆಗಸ್ಟ್ 31ರ ಒಳಗಾಗಿ ಎಲ್ಲ ಶಾಲೆಗಳ ಮಕ್ಕಳ ಆಧಾರ್ ನೋಂದಣಿ ಪೂರ್ಣಗೊಳಿಸುವಂತೆ ಕರ್ನಾಟಕ ಹಾಗೂ ಇತರ 15 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ಯಾವುದೇ ತೊಂದರೆ ಇಲ್ಲದೇ ಪೂರೈಕೆಯಾಗುವಂತೆಮಾಡಲು ಎಲ್ಲ ಮಕ್ಕಳ ಆಧಾರ್ ಮಾಹಿತಿಯನ್ನು ನೀಡುವಂತೆಯೂ ಅದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.