ಜೈಪುರ (ಐಎಎನ್ಎಸ್): ವಿದೇಶಗಳಲ್ಲಿ ತಾತ್ಕಾಲಿಕ ಒಪ್ಪಂದ ವೀಸಾದ ಮೇಲೆ ಕಡಿಮೆ ಕೂಲಿಗೆ ಕೆಲಸ ಮಾಡುತ್ತಿರುವ ಕುಶಲಿಗರಲ್ಲದ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಪಿಂಚಣಿ ಹಾಗೂ ಜೀವ ವಿಮಾ ಯೋಜನೆಗೆ ಶನಿವಾರ ಚಾಲನೆ ನೀಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.