ನವದೆಹಲಿ (ಪಿಟಿಐ): `ಶೇಕಡ 90ರಷ್ಟು ಭಾರತೀಯರು ಮೂರ್ಖರಿದ್ದಾರೆ. ಇವರನ್ನು ಕಿಡಿಗೇಡಿಗಳು ಧರ್ಮದ ಹೆಸರಿನಲ್ಲಿ ಸುಲಭವಾಗಿ ದಾರಿತಪ್ಪಿಸಬಲ್ಲರು' ಎಂದು ಭಾರತೀಯ ಪತ್ರಿಕಾ ಮಂಡಳಿ ಅಧ್ಯಕ್ಷ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಹೇಳಿದ್ದಾರೆ. ವಿಚಾರ ಸಂಕಿರಣವೊಂದರಲ್ಲಿ ಮಾತನಾಡಿದ ಅವರು, `ದುರುಳರ ಪ್ರಚೋದನೆಗೆ ಒಳಗಾಗಿ ಹುಚ್ಚುತನದಿಂದ ಜನರು ತಮ್ಮತಮ್ಮಲ್ಲೇ ಬಡಿದಾಡಿಕೊಳ್ಳುತ್ತಾರೆ' ಎಂದೂ ನುಡಿದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.