ಶ್ರೀನಗರ(ಪಿಟಿಐ): ಶ್ರೀನಗರದ ಹೃದಯಭಾಗದಲ್ಲಿ ಸೋಮವಾರ ಬೆಳಿಗ್ಗೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯೋಧನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಯೋಧ ಗಂಭಿರವಾಗಿ ಗಾಯಗೊಂಡಿದ್ದಾನೆ.
ಯೋಧರು ಶಾಪಿಂಗ್ ಮಾಲ್ಗೆ ತೆರಳುತ್ತಿದ್ದಾಗ ಉಗ್ರರಿಬ್ಬರು ಶಬ್ದನಿರೋಧಕ ಪಿಸ್ತೂಲ್ನಿಂದ ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.