ADVERTISEMENT

ಸಂಸದನಿಗೆ ಸಿಬಿಐ ಸಮನ್ಸ್

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2014, 19:30 IST
Last Updated 18 ಸೆಪ್ಟೆಂಬರ್ 2014, 19:30 IST

ಕೋಲ್ಕತ್ತ (ಐಎಎನ್ಎಸ್‌):  ಶಾರದಾ ಚಿಟ್‌ ಫಂಡ್‌ನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ಸಂಸದ ಸುವೇಂದು ಅಧಿಕಾರಿ ಹಾಗೂ ಸಿಪಿಐ ಮುಖಂಡ ರಬೀನ್‌ ದೇಬ್‌ ಅವರಿಗೆ ಸಿಬಿಐ ಗುರುವಾರ ಸಮನ್ಸ್‌ ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.