ಲಖನೌ: ಸಹಾರನ್ಪುರ ಗಲಭೆ ಸಂಬಂಧ ಕಠಿಣ ಕ್ರಮ ತೆಗೆದುಕೊಂಡಿರುವ ಉತ್ತರ ಪ್ರದೇಶ ಸರ್ಕಾರ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯನ್ನು ಅಮಾನತುಗೊಳಿಸಿದ್ದು, ಪ್ರಾದೇಶಿಕ ಆಯುಕ್ತ ಹಾಗೂ ಡಿಐಜಿಯನ್ನು ವರ್ಗಾವಣೆ ಮಾಡಿದೆ.
ಗಲಭೆಯನ್ನು ನಿಯಂತ್ರಿಸಲು ವಿಫಲವಾದ ಕಾರಣ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕ್ರಮ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.