ಹಿಮಾಚಲ ಪ್ರದೇಶ: ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ಇ) 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಡಿಎವಿ ಶಾಲೆಯ ಪರೀಕ್ಷಾ ಕೊಠಡಿಯ ಮೇಲ್ವಿಚಾರಕ ರಾಕೇಶ್, ಕ್ಲರ್ಕ್ ಅಮಿತ್, ಸಹಾಯಕ ಸಿಬ್ಬಂದಿ ಅಶೋಕ್ ಅವರನ್ನು ಬಂಧಿಸಿರುವುದಾಗಿ ಶನಿವಾರ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.