ADVERTISEMENT

ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2013, 19:59 IST
Last Updated 3 ಆಗಸ್ಟ್ 2013, 19:59 IST

ನವದೆಹಲಿ (ಪಿಟಿಐ): ಶಿಕ್ಷೆಗೊಳಗಾದ ಶಾಸಕರು ಮತ್ತು ಸಂಸದರನ್ನು ಅನರ್ಹಗೊಳಿಸುವ ಹಾಗೂ ಜೈಲಿನಲ್ಲಿರುವ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹರಿಯಾಣ ಸ್ವತಂತ್ರ ಪಕ್ಷದ ಅಧ್ಯಕ್ಷ ರಮೇಶ್ ದಯಾಳ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.