ನವದೆಹಲಿ: ಮುಂಬೈನಲ್ಲಿ ನಡೆದ 26/11ರ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಕೋರ್ಟ್ ಸಹಾಯಕರಾಗಿರುವ ವಕೀಲರಿಬ್ಬರು ತಮ್ಮ ಗೌರವ ಧನವನ್ನು ದಾಳಿಯಲ್ಲಿ ಮೃತಪಟ್ಟ 18 ಪೊಲೀಸರು ಮತ್ತು ಇತರ ಭದ್ರತಾ ಸಿಬ್ಬಂದಿಯ ಸಂಬಂಧಿಗಳಿಗೆ ನೀಡುತ್ತಿರುವುದನ್ನು ಸುಪ್ರೀಂಕೋರ್ಟ್ ಶ್ಲಾಘಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.