ADVERTISEMENT

ಸೇನಾ ಮಾಜಿ ಮುಖ್ಯಸ್ಥ ಕೃಷ್ಣರಾವ್‌ ನಿಧನ

​ಪ್ರಜಾವಾಣಿ ವಾರ್ತೆ
Published 30 ಜನವರಿ 2016, 19:30 IST
Last Updated 30 ಜನವರಿ 2016, 19:30 IST
ಸೇನಾ ಮಾಜಿ ಮುಖ್ಯಸ್ಥ ಕೃಷ್ಣರಾವ್‌ ನಿಧನ
ಸೇನಾ ಮಾಜಿ ಮುಖ್ಯಸ್ಥ ಕೃಷ್ಣರಾವ್‌ ನಿಧನ   

ನವದೆಹಲಿ(ಪಿಟಿಐ): 1971ರಲ್ಲಿ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭೂ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಕೆ. ವಿ. ಕೃಷ್ಣರಾವ್ (92) ಇಲ್ಲಿನ ಸೇನಾ ಆಸ್ಪತ್ರೆಯಲ್ಲಿ ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.

ಸೇನಾ ಕಾರ್ಯಾಚರಣೆ ಬಿರುಸಾಗಿದ್ದ ಸಂದರ್ಭದಲ್ಲಿ ರಾವ್, ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.