ಗುಡಗಾಂವ್ (ಐಎಎನ್ಎಸ್): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಗುರುವಾರ ಹೊಟ್ಟೆಯುರಿ ಕಾಣಿಸಿಕೊಂಡಿದ್ದು ಶುಕ್ರವಾರ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಜಾರೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ತೀವ್ರ ನಿಗಾ ಘಟಕದಲ್ಲಿ ಇರುವ ಹಜಾರೆ ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ ಇಟ್ಟಿದೆ' ಎಂದು ಹಜಾರೆ ನಿಕಟವರ್ತಿ ಕಿರಣ್ ಬೇಡಿ ಟ್ವಿಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.