ADVERTISEMENT

ಹಲ್ಲೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2012, 19:59 IST
Last Updated 24 ಡಿಸೆಂಬರ್ 2012, 19:59 IST

ನವದೆಹಲಿ: ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿ ಇಂಡಿಯಾ ಗೇಟ್ ಬಳಿ ಭಾನುವಾರ ನಡೆಸುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲಿನ ಪೊಲೀಸರ ಹಲ್ಲೆಯನ್ನು ಭಾರತೀಯ ಪ್ರತಿಕಾ ಮಂಡಳಿ ಅಧ್ಯಕ್ಷ ಮಾರ್ಕಂಡೇಯ ಕಟ್ಜು ಖಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.