ADVERTISEMENT

ಹಿಮಪಾತ: ಬಿಎಸ್‌ಎಫ್ ಅಧಿಕಾರಿ ಸಾವು

​ಪ್ರಜಾವಾಣಿ ವಾರ್ತೆ
Published 24 ಜನವರಿ 2012, 19:30 IST
Last Updated 24 ಜನವರಿ 2012, 19:30 IST

ಶ್ರೀನಗರ (ಪಿಟಿಐ): ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಮಂಗಳವಾರ ಹಿಮಪಾತದಿಂದಾಗಿ ಗಡಿ ಭದ್ರತಾ ಪಡೆಯ ಒಬ್ಬ ಅಧಿಕಾರಿ ಮೃತಪಟ್ಟು, ಭದ್ರತಾ ಪಡೆಗೆ ಸೇರಿದ ಇತರ ಆರು ಮಂದಿ ನಾಪತ್ತೆಯಾಗಿದ್ದಾರೆ.
 
ಮಂಗಳವಾರ ಬೆಳಗ್ಗೆ ಸಂಭವಿಸಿದ ಹಿಮಪಾತದಿಂದಾಗಿ ಗಡಿ ಭದ್ರತಾ ಪಡೆಯ ಸಬ್ ಇನ್ಸ್‌ಪೆಕ್ಟರ್ ನರೇಂದ್ರ ಕುಮಾರ್ ಮೃತಪಟ್ಟಿದ್ದು,ಆರು ಯೋಧರು ನಾಪತ್ತೆಯಾಗಿದ್ದಾರೆ ಎಂದು  ವಕ್ತಾರರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.