ನವದೆಹಲಿ (ಐಎಎನ್ಎಸ್): ಭದ್ರತಾಪಡೆ ಸಿಬ್ಬಂದಿ ಮಣಿಪುರದಲ್ಲಿ ಕಾನೂನು ಉಲ್ಲಂಘಿಸಿ ನಡೆಸಿದ ಹತ್ಯೆಗೆ ಸಂಬಂಧಿಸಿ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಸಲ್ಲಿಸಿದ ವರದಿಗೆ ಉತ್ತರಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.