ADVERTISEMENT

‘ಆರೋಗ್ಯಪೂರ್ಣ ಭಾರತ, ಬಲಿಷ್ಠ ಭಾರತ’

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2013, 19:59 IST
Last Updated 14 ಸೆಪ್ಟೆಂಬರ್ 2013, 19:59 IST

ಜಮ್ಮುವಿನ ಜೊರಾವಾರ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ಆರೋಗ್ಯಪೂರ್ಣ ಭಾರತ, ಬಲಿಷ್ಠ ಭಾರತ’ ಎಂಬ ಆರೋಗ್ಯ ಮತ್ತು ಶೈಕ್ಷಣಿಕ ಜಾಗೃತಿ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಗುಲಾಂ ನಬಿ ಆಜಾದ್‌ ಅಂಗವಿಕಲ ವ್ಯಕ್ತಿಯೊಬ್ಬರನ್ನು ಗಾಲಿ ಕುರ್ಚಿಯಲ್ಲಿ ವೇದಿಕೆ ಕರೆದೊಯ್ಯದರು.                                          

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.