ನವದೆಹಲಿ (ಪಿಟಿಐ): ದೂರಸಂಪರ್ಕ ಖಾತೆ ಮಾಜಿ ಸಚಿವ ಎ.ರಾಜಾ, ಡಿಎಂಕೆ ಸಂಸದೆ ಕನಿಮೊಳಿ ಹಾಗೂ ಕಾರ್ಪೊರೇಟ್ ಕ್ಷೇತ್ರದ ಕೆಲವು ಪ್ರಮುಖರು ಭಾಗಿಯಾಗಿರುವ 2ಜಿ ತರಂಗಾಂತರ ಹಂಚಿಕೆ ಪ್ರಕರಣದ ತನಿಖೆ ಒಂದು ವಾರದ ಚಳಿಗಾಲದ ರಜೆಯ ಬಿಡುವಿನ ಬಳಿಕ ಸೋಮವಾರದಿಂದ ದೆಹಲಿ ಕೋರ್ಟ್ನಲ್ಲಿ ಮತ್ತೆ ಆರಂಭವಾಗಲಿದೆ.
ಈ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಆಶೀರ್ವಾದಂ ಆಚಾರ್ಯ ಅವರನ್ನು ಪ್ರಶ್ನೆಗೆ ಒಳಪಡಿಸಲಾಗುತ್ತಿದ್ದು, ಇವರು 7ನೇ ಸಾಕ್ಷಿಯಾಗಿ ಹೇಳಿಕೆ ನೀಡುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.