ನವದೆಹಲಿ (ಪಿಟಿಐ): ಹೆಚ್ಚುವರಿ 2ಜಿ ತರಂಗಾಂತರ ಹಂಚಿಕೆ ಹಗರಣದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯವು ಈ ತಿಂಗಳ 31ಕ್ಕೆ ನಿಗದಿಪಡಿಸಿದೆ.
ಈ ಹಗರಣದಲ್ಲಿ ಭಾರ್ತಿ ಟೆಲಿಕಾಂ ಕಂಪೆನಿ ಅಧ್ಯಕ್ಷ ಸುನಿಲ್ ಮಿತ್ತಲ್. ಎಸ್ಸಾರ್ ಕಂಪೆನಿಯ ರವಿ ರುಯಿಯಾ ಆಪಾದಿತರು ಎಂದು ಹೆಸರಿಸಿರುವು ದರಿಂದ ಜುಲೈ 31ರ ವಿಚಾರಣೆಗೆ ಹಾಜರಾಗಲು ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.