ನವದೆಹಲಿ (ಐಎಎನ್ಎಸ್): 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವ ಬಗ್ಗೆ ಕೆಲವೇ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸೋಮವಾರ ಆರಂಭವಾಗಲಿರುವ ಮುಂಗಡಪತ್ರ ಅಧಿವೇಶನಕ್ಕೆ ಮುಂಚಿತವಾಗಿಯೇ ಸಂಸದೀಯ ವ್ಯವಹಾರಗಳ ಸಚಿವ ಪವನ್ ಕುಮಾರ ಬನ್ಸಲ್ ಶುಕ್ರವಾರ ಇಲ್ಲಿ ಹೇಳಿದರು.
ಜಂಟಿ ಸಂಸದೀಯ ಸಮಿತಿ ರಚನೆ ಕುರಿತು ಮುಂದಿನ ಮೂರು
2
ಸಂಸತ್ತಿನ ಮುಂಗಡಪತ್ರ ಅಧಿವೇಶನವು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು
ಮುಂಗಡಪತ್ರ ಪೂರ್ವ ಆರ್ಥಿಕ ಸಮೀಕ್ಷೆ ಮತ್ತು ರೈಲ್ವೇ ಮುಂಗಡಪತ್ರಗಳನ್ನು
ಅಧಿವೇಶನವು ಎರಡು ಹಂತಗಳಲ್ಲಿ ಸಮಾವೇಶಗೊಳ್ಳಿದ್ದು
ಅಧಿವೇಶನದಲ್ಲಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.