ADVERTISEMENT

ಗಣೇಶ ವಿಸರ್ಜನೆ: 10 ದಿನಗಳಲ್ಲಿ 20 ಮಂದಿ ಸಾವು

ಪಿಟಿಐ
Published 10 ಸೆಪ್ಟೆಂಬರ್ 2022, 13:47 IST
Last Updated 10 ಸೆಪ್ಟೆಂಬರ್ 2022, 13:47 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ವಿವಿಧೆಡೆ ಕಳೆದ ಹತ್ತು ದಿನಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಅವಘಡಗಳಲ್ಲಿ 20 ಮಂದಿ ಮೃತಪಟ್ಟಿದ್ದಾರೆ, ಇವರಲ್ಲಿ 14 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಸ್ತೆ ಅಪಘಾತ ಸೇರಿದಂತೆ ಇತರ ಅವಘಡಗಳಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದೂ ಹೇಳಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT