ಶೋಪಿಯಾನ: ಮಂಗಳವಾರ ಮುಂಜಾನೆ ಶೋಪಿಯಾನ್ನ ತುರ್ಕವಾಂಗಂ ಪ್ರದೇಶದಲ್ಲಿ ಆರಂಭವಾದ ಎನ್ಕೌಂಟರ್ನಲ್ಲಿ ಮೂವರು ಅಪರಿಚಿತ ಭಯೋತ್ಪಾದಕರು ಬಲಿಯಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಸದ್ಯ ಪೊಲೀಸರು ಮತ್ತು ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಕಾಶ್ಮೀರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.