ರಾಂಚಿ (ಐಎಎನ್ಎಸ್): ಲತೇಹಾರ್ ಜಿಲ್ಲೆಯ ಅರಣ್ಯದಲ್ಲಿ 32 ನೆಲ ಬಾಂಬ್ಗಳನ್ನು ಪತ್ತೆ ಮಾಡುವ ಮೂಲಕ ಗಣರಾಜ್ಯೋತ್ಸವದ ದಿನ ಜಾರ್ಖಂಡ್ನಲ್ಲಿ ಸಂಭವಿಸಬಹುದಾಗಿದ್ದ ಮಾವೊವಾದಿಗಳ ದಾಳಿಯನ್ನು ತಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ತಲಾ 5 ಕೆ.ಜಿ ತೂಕದ ಈ ಬಾಂಬ್ಗಳನ್ನು ಪೊಲೀಸ್ ವಾಹನಗಳು ತೆರಳುವ ಮಾರ್ಗದಲ್ಲಿ ಅಡಗಿಸಿ ಇಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.