ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಿದ್ದು, ದಟ್ಟ ಮಂಜು ಕವಿಯುತ್ತಿದೆ. ಇದರಿಂದಾಗಿ ಮಂಗಳವಾರ ರೈಲು ಹಾಗೂ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಮಂಗಳವಾರ ದೆಹಲಿ ವಿಮಾನನಿಲ್ದಾಣದಲ್ಲಿ ಮಂಜು ಕವಿದು ವೀಕ್ಷಣೆ ಸಾಧ್ಯವಾಗದ ಕಾರಣ ಇಲ್ಲಿ ಇಳಿಯಬೇಕಿದ್ದ ಎರಡು ವಿಮಾನಗಳು, ಪ್ರಯಾಣ ಆರಂಭಿಸಬೇಕಿದ್ದ ಆರು ವಿಮಾನಗಳು ತಡವಾಗಿವೆ ಎಂದು ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.