ಮುಂಬೈ, ಕೊಯಮತ್ತೂರು, ಪಶ್ಚಿಮ ಬಂಗಾಳ: ಮಕರ ಸಂಕ್ರಾಂತಿ ನಿಮಿತ್ತ ದೇಶದ ವಿವಿಧೆಡೆ ಸಂಭ್ರಮದ ವಾತಾವರಣ ಕಳೆಗಟ್ಟುತ್ತಿದ್ದು, ಭಾನುವಾರ ಜನರು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಪೂಜೆ ಹಾಗೂ ಪೊಂಗಲ್ ತಯಾರಿಸಿ ನೈವೇದ್ಯ ಸಲ್ಲಿಸುತ್ತಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಗಂಗಾ ಸಾಗರದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡಿ ನಮನ ಸಲ್ಲಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.