ನವದೆಹಲಿ: ‘ಸಮಸ್ತ ಕನ್ನಡಿಗರಿಗೆ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಶುಭ ಕೋರಿದ್ದಾರೆ.
‘ಈ ಸುಗ್ಗಿಯ ಹಬ್ಬ ಎಲ್ಲರ ಬಾಳಲ್ಲಿ ಸಂತಸ, ಸಾಮರಸ್ಯ, ಸಮೃದ್ಧಿ ಮತ್ತು ಆರೋಗ್ಯವನ್ನು ನೀಡಲಿ ಎಂದು ನಾನು ಹಾರೈಸುತ್ತೇನೆ’ ಎಂದು ಮೋದಿ ಸೋಮವಾರ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.