ADVERTISEMENT

ಕಾನೂನು ಬಂದರೆ ತ್ರಿವಳಿ ತಲಾಖ್‌ ನಿಲ್ಲುವುದೇ: ಓವೈಸಿ ಪ್ರಶ್ನೆ

ಪಿಟಿಐ
Published 27 ಜನವರಿ 2018, 19:30 IST
Last Updated 27 ಜನವರಿ 2018, 19:30 IST

ಹೈದರಾಬಾದ್‌: ತ್ರಿವಳಿ ತಲಾಖ್‌ ನಿಷೇಧ ಕಾನೂನು ಜಾರಿಗೆ ಬಂದರೆ  ತ್ರಿವಳಿ ತಲಾಖ್‌ ನಿಲ್ಲುವುದೇ ಎಂದು ಎಐಎಂಐಎಂ ಅಧ್ಯಕ್ಷ ಮತ್ತು ಸಂಸದ ಅಸಾದುದ್ದಿನ್‌ ಓವೈಸಿ ಪ್ರಶ್ನಿಸಿದ್ದಾರೆ.

ಸಾಮಾಜಿಕ ಪಿಡುಗುಗಳಿಗೆ ಪರಿಹಾರ ನೀಡುವುದು ಕಾನೂನಿನ ಉದ್ದೇಶವಲ್ಲ ಎಂದು ಅವರು ಸಾರ್ವಜನಿಕ ಸಭೆಯೊಂದರಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT