ಬೆಂಗಳೂರು: ನಟ ಪ್ರಕಾಶ್ ರಾಜ್ ಬಳಿ ಗುಜರಾತ್ ವಡ್ಗಾಂ ಕ್ಷೇತ್ರದ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ನಟನೆಯ ಟಿಪ್ಸ್ ಕೇಳಿದ್ದಾರೆ.
ನಗರದಲ್ಲಿ ಸೋಮವಾರ ನಡೆದ ‘ಗೌರಿ ದಿನ’ ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರಾಜ್ ಹಾಗೂ ಶಾಸಕ ಜಿಗ್ನೇಶ್ ಮೇವಾನಿ ಭಾಗಿಯಾದರು.
ಪ್ರಕಾಶ್ ರಾಜ್ ಅವರೊಂದಿಗೆ ಆದ ಸಂವಾದದ ಸಾಲು ಹಾಗೂ ಫೋಟೋ ಜತೆಗೆ ಜಿಗ್ನೇಶ್ ಮೇವಾನಿ ಟ್ವೀಟಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.