ಹೈದರಾಬಾದ್: ಹಿಂದೂ ಧರ್ಮದವರಲ್ಲದ 45 ಮಂದಿ ಉದ್ಯೋಗಿಗಳನ್ನು ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ (ಟಿಟಿಡಿ) ಸೋಮವಾರ ಸೇವೆಯಿಂದ ವಜಾಗೊಳಿಸಿದೆ.
ಸ್ವರ್ಣಲತಾ ಎಂಬ ಉದ್ಯೋಗಿಯೊಬ್ಬರು ಟಿಟಿಡಿಯ ಅಧಿಕೃತ ಕಾರಿನಲ್ಲಿ ಚರ್ಚ್ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದ ವಿಡಿಯೊ ವೈರಲ್ ಆಗಿತ್ತು. ಆ ಬಳಿಕ ಹಿಂದೂಯೇತರ ಉದ್ಯೋಗಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.