ನವದೆಹಲಿ: ರಾಜ್ಯದ ಕರಾವಳಿ ಜಿಲ್ಲೆಗಳ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ನೀಡಿರುವ ಅವಕಾಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ರಾಜ್ಯದಲ್ಲಿ ಪ್ರತಿವರ್ಷ ನಡೆಯುವ ಕೋಣಗಳ ವಾರ್ಷಿಕ ಓಟದ ಸ್ಪರ್ಧೆಗೆ ತಡೆ ನೀಡುವಂತೆ ಸ್ವಯಂ ಸೇವಾ ಸಂಸ್ಥೆಯಾದ ‘ಪೆಟಾ ಇಂಡಿಯಾ’ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.