ಲಖನೌ: ‘ಅಗ್ನಿಪಥ’ ಯೋಜನೆಯನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ₹420ರ ಚೆಕ್ ಕಳುಹಿಸಲಾಗಿದೆ ಎಂದು ಎಎಪಿ ಭಾನುವಾರ ತಿಳಿಸಿದೆ.
ಯೋಜನೆಯನ್ನು ವಿರೋಧಿಸಿ ಇಲ್ಲಿ ಪ್ರತಿಭಟನೆ ನಡೆಸಿದ ಎಎಪಿ ವಿದ್ಯಾರ್ಥಿ ಘಟಕದ ಕಾರ್ಯಕರ್ತರು, ‘ಕೇಂದ್ರ ಸರ್ಕಾರವು ‘ಅಗ್ನಿಪಥ’ ನೇಮಕಾತಿ ಯೋಜನೆಯ ಮೂಲಕ ಯುವಜನರನ್ನು ವಂಚಿಸುತ್ತಿದೆ’ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.