ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ಅವರ ಹೆಸರನ್ನು ವೀರಚಕ್ರ ಪ್ರಶಸ್ತಿಗೆ ಶಿಫಾರಸು ಮಾಡಲು ವಾಯುಪಡೆ ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
ಪರಮವೀರಚಕ್ರ ಮತ್ತು ಮಹಾವೀರ ಚಕ್ರದ ನಂತರ ದೇಶದ ಮೂರನೇ ಅತಿದೊಡ್ಡ ಶೌರ್ಯ ಪ್ರಶಸ್ತಿ ಈ ವೀರಚಕ್ರ.ಇದೇ ವೇಳೆ, ಅಭಿನಂದನ್ ಅವರನ್ನು ಶ್ರೀನಗರದಿಂದ, ಪಶ್ಚಿಮ ವಲಯ ವಾಯುನೆಲೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.