ಕೋಲ್ಕತ್ತ: ‘ಮೈ ಲಾರ್ಡ್’ ಅಥವಾ ‘ಲಾರ್ಡ್ಷಿಪ್’ ಎಂದು ತಮ್ಮನ್ನು ಸಂಬೋಧಿಸಬೇಡಿ ಬದಲಿಗೆ ‘ಸರ್’ ಪದವನ್ನು ಬಳಸಿ ಎಂದುಪಶ್ಚಿಮ ಬಂಗಾಳ ಮತ್ತು ಅಂಡಮಾನ್ನ ನ್ಯಾಯಾಂಗ ಅಧಿಕಾರಿಗಳಿಗೆ ಇಲ್ಲಿನ ಹೈಕೋರ್ಟ್ ನ್ಯಾಯಮೂರ್ತಿ ಟಿಬಿಎನ್ ರಾಧಕೃಷ್ಣನ್ ಅವರು ಹೇಳಿದ್ದಾರೆ.
ಈ ಬಗ್ಗೆಹೈಕೋರ್ಟ್ನ ರಿಜಿಸ್ಟಾರ್ ಜನರಲ್ ರೈ ಚಟೋಪಾಧ್ಯಯ ಅವರು, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಜಿಲ್ಲಾ ಮತ್ತು ಸ್ಥಳೀಯ ನ್ಯಾಯಾಧೀಶರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.