ಶಿಮ್ಲಾ: ತೀವ್ರ ಅನಾರೋಗ್ಯದಿಂಧ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ಸುಖ್ರಾಮ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡುವ ಅಗತ್ಯ ಇದ್ದ ಕಾರಣ ಹೆಲಿಕಾಪ್ಟರ್ ಮೂಲಕ ನವದೆಹಲಿಗೆ ಕರೆದೊಯ್ಯಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.