ADVERTISEMENT

ಕೇಂದ್ರದ ಮಾಜಿ ಸಚಿವ ಪಂಡಿತ್ ಸುಖ್ ರಾಮ್ ಏಮ್ಸ್‌ಗೆ ದಾಖಲು

ಪಿಟಿಐ
Published 7 ಮೇ 2022, 12:41 IST
Last Updated 7 ಮೇ 2022, 12:41 IST
ಮಂಡಿಯ ಆಸ್ಪತ್ರೆಗೆ ಭೇಟಿ ನೀಡಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ರಮೇಶ್ ಅವರು ಕೇಂದ್ರದ ಮಾಜಿ ಸಚಿವ  ಸುಖ್‌ರಾಮ್‌ ಅವರ ಆರೋಗ್ಯ ವಿಚಾರಿಸಿದರು -ಪಿಟಿಐ ಚಿತ್ರ
ಮಂಡಿಯ ಆಸ್ಪತ್ರೆಗೆ ಭೇಟಿ ನೀಡಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ರಮೇಶ್ ಅವರು ಕೇಂದ್ರದ ಮಾಜಿ ಸಚಿವ  ಸುಖ್‌ರಾಮ್‌ ಅವರ ಆರೋಗ್ಯ ವಿಚಾರಿಸಿದರು -ಪಿಟಿಐ ಚಿತ್ರ   

ಶಿಮ್ಲಾ: ತೀವ್ರ ಅನಾರೋಗ್ಯದಿಂಧ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ಸುಖ್‌ರಾಮ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡುವ ಅಗತ್ಯ ಇದ್ದ ಕಾರಣ ಹೆಲಿಕಾಪ್ಟರ್ ಮೂಲಕ ನವದೆಹಲಿಗೆ ಕರೆದೊಯ್ಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT