ADVERTISEMENT

VIDEO: ಸ್ವರ್ಣ ಮಂದಿರದಲ್ಲಿ ಅಕಾಲಿದಳ ನಾಯಕ ಸುಖಬೀರ್ ಸಿಂಗ್ ಮೇಲೆ ಗುಂಡಿನ ದಾಳಿ

ಏಜೆನ್ಸೀಸ್
Published 4 ಡಿಸೆಂಬರ್ 2024, 10:28 IST
Last Updated 4 ಡಿಸೆಂಬರ್ 2024, 10:28 IST

ಪಂಜಾಬ್‌ನ ಅಮೃತಸರದಲ್ಲಿರುವ ಸ್ವರ್ಣ ಮಂದಿರದಲ್ಲಿ ಧಾರ್ಮಿಕ ಸೇವೆ ಸಲ್ಲಿಸುತ್ತಿರುವಾಗ ಶಿರೋಮಣಿ ಅಕಾಲಿದಳ ನಾಯಕ ಸುಖಬೀರ್ ಸಿಂಗ್ ಬಾದಲ್‌ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಬುಧವಾರ ಬೆಳಿಗ್ಗೆ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.